Advertisement
ವೆದರ್ ಮಿರರ್

#WeatherMirror| ಜುಲೈ 23ರಿಂದ ರಾಜ್ಯದಾದ್ಯಂತ ಮುಂಗಾರು ತನ್ನ ಪ್ರಭಾವ ಬೀರುವ ಲಕ್ಷಣ : ಉತ್ತಮ ಮಳೆಯ ನಿರೀಕ್ಷೆ

Share

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಎರಡು ದಿನಗಳಿಂದ ಧಾರವಾಡ, ಬೆಳಗಾವಿಯಲ್ಲಿ ಬಿಡದೆ ಸಾಧಾರಣ ಮಳೆ ಸುರಿಯುತ್ತಿದೆ.

ಮೈಸೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಚುರುಕಾಗಿದ್ದು, ಕರಾವಳಿಯಲ್ಲಿ ಗಾಳಿಯ ಪ್ರಭಾವದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ. ಜುಲೈ 23ರಿಂದ ರಾಜ್ಯದಾದ್ಯಂತ ಮುಂಗಾರು ತನ್ನ ಪ್ರಭಾವ ಬೀರುವ ಲಕ್ಷಣಗಳಿವೆ. ಉತ್ತಮ ಮಳೆಯ ನಿರೀಕ್ಷೆ ಇದೆ.
ಸದ್ಯಕ್ಕೆ  ಯಾವುದೇ ರೀತಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

11 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

3 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago