ಸುದ್ದಿಗಳು

ಉದ್ಯಾನವನದಿಂದ ಕಾಡು ಸೇರಿದ ಮತ್ತೊಂದು ಚೀತಾ : ಸ್ವಚ್ಛಂದವಾಗಿ ತಿರುಗಾಡಲಿವೆ ಚೀತಾಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ ಬಿಡುವ ಮೂಲಕ ಅದರ ಮೂಲ ವಾಸಸ್ಥಾನಗಳಲ್ಲಿ ಜೀವಿಸಲು ಅನುವು ಮಾಡಿಕೊಡಲಾಗುತ್ತಿದೆ.

Advertisement
Advertisement

ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಕೆಎನ್‌ಪಿ) ಇನ್ನೊಂದು ಚೀತಾವನ್ನು ಕಾಡಿಗೆ ಬಿಡಲಾಗಿದ್ದು, ಒಟ್ಟು ಏಳು ಚೀತಾಗಳನ್ನು ಈಗಾಗಲೇ ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ 3-4 ವರ್ಷ ವಯಸ್ಸಿನ ಹೆಣ್ಣು ಚೀತಾ ನೀರವವನ್ನು ಭಾನುವಾರ ಸಂಜೆ ಕೆಎನ್‌ಪಿಯ ಆವರಣದಿಂದ ಕಾಡಿಗೆ ಬಿಡಲಾಯಿತು ಎಂದು ರಾಷ್ಟ್ರೀಯ ಉದ್ಯಾನವನದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಇಲ್ಲಿಯವರೆಗೆ, ಏಳು ಚೀತಾಗಳನ್ನು ಮುಕ್ತಗೊಳಿಸಲಾಗಿದೆ. ಆದರೆ ಇನ್ನೂ 10 ಚೀತಾಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ ಎಂದು ಹೇಳಿದ್ದಾರೆ.

5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನು ಒಳಗೊಂಡ ಎಂಟು ನಮೀಬಿಯಾದಿಂದ ತರಲಾದ ಚೀತಾಗಳನ್ನು ಕೆಎನ್‌ಪಿಗೆ ತಂದು ಬಿಡಲಾಗಿತ್ತು, ಈ ಜಾತಿಯ ಚೀತಾಗಳು ಭಾರತದಲ್ಲಿ ನಾಶವಾದ ಕಾರಣ, ಮತ್ತೆ ಇದನ್ನು ಭಾರತದಲ್ಲಿ ಪರಿಚಯಿಸುವ ಕಾರಣದಿಂದ ಕಳೆದ ವರ್ಷ ಸೆಪ್ಟೆಂಬರ್ 17 ಮಹತ್ವದ ಚೀತಾಗಳನ್ನು ಕೆಎನ್‌ಪಿ ತಂದು ಬಿಡುವ ಕಾರ್ಯಕ್ರಮಗಳನ್ನು ಮಾಡಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

4 hours ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

5 hours ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

5 hours ago

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ

ರಾಜ್ಯದಲ್ಲಿ ಪ್ರತಿ  ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್  ತೆರೆಯುವ ಉದ್ದೇಶ …

14 hours ago

ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು

ಆನ್‌ಲೈನ್ ಆರ್ಥಿಕ ವಂಚನೆ ಅಪರಾಧಗಳನ್ನು ತಪ್ಪಿಸುವ ದೃಷ್ಟಿಯಿಂದ ಸಾರ್ವಜನಿಕ ವೈಫೈ ಅನ್ನು ಬಳಸದಂತೆ…

14 hours ago