Advertisement
ಸುದ್ದಿಗಳು

ಉದ್ಯಾನವನದಿಂದ ಕಾಡು ಸೇರಿದ ಮತ್ತೊಂದು ಚೀತಾ : ಸ್ವಚ್ಛಂದವಾಗಿ ತಿರುಗಾಡಲಿವೆ ಚೀತಾಗಳು

Share

ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ ಬಿಡುವ ಮೂಲಕ ಅದರ ಮೂಲ ವಾಸಸ್ಥಾನಗಳಲ್ಲಿ ಜೀವಿಸಲು ಅನುವು ಮಾಡಿಕೊಡಲಾಗುತ್ತಿದೆ.

Advertisement
Advertisement

ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಕೆಎನ್‌ಪಿ) ಇನ್ನೊಂದು ಚೀತಾವನ್ನು ಕಾಡಿಗೆ ಬಿಡಲಾಗಿದ್ದು, ಒಟ್ಟು ಏಳು ಚೀತಾಗಳನ್ನು ಈಗಾಗಲೇ ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ 3-4 ವರ್ಷ ವಯಸ್ಸಿನ ಹೆಣ್ಣು ಚೀತಾ ನೀರವವನ್ನು ಭಾನುವಾರ ಸಂಜೆ ಕೆಎನ್‌ಪಿಯ ಆವರಣದಿಂದ ಕಾಡಿಗೆ ಬಿಡಲಾಯಿತು ಎಂದು ರಾಷ್ಟ್ರೀಯ ಉದ್ಯಾನವನದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಇಲ್ಲಿಯವರೆಗೆ, ಏಳು ಚೀತಾಗಳನ್ನು ಮುಕ್ತಗೊಳಿಸಲಾಗಿದೆ. ಆದರೆ ಇನ್ನೂ 10 ಚೀತಾಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ ಎಂದು ಹೇಳಿದ್ದಾರೆ.

Advertisement

5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನು ಒಳಗೊಂಡ ಎಂಟು ನಮೀಬಿಯಾದಿಂದ ತರಲಾದ ಚೀತಾಗಳನ್ನು ಕೆಎನ್‌ಪಿಗೆ ತಂದು ಬಿಡಲಾಗಿತ್ತು, ಈ ಜಾತಿಯ ಚೀತಾಗಳು ಭಾರತದಲ್ಲಿ ನಾಶವಾದ ಕಾರಣ, ಮತ್ತೆ ಇದನ್ನು ಭಾರತದಲ್ಲಿ ಪರಿಚಯಿಸುವ ಕಾರಣದಿಂದ ಕಳೆದ ವರ್ಷ ಸೆಪ್ಟೆಂಬರ್ 17 ಮಹತ್ವದ ಚೀತಾಗಳನ್ನು ಕೆಎನ್‌ಪಿ ತಂದು ಬಿಡುವ ಕಾರ್ಯಕ್ರಮಗಳನ್ನು ಮಾಡಲಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

10 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

12 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago