Advertisement
ಸುದ್ದಿಗಳು

ಉದ್ಯಾನವನದಿಂದ ಕಾಡು ಸೇರಿದ ಮತ್ತೊಂದು ಚೀತಾ : ಸ್ವಚ್ಛಂದವಾಗಿ ತಿರುಗಾಡಲಿವೆ ಚೀತಾಗಳು

Share

ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ ಬಿಡುವ ಮೂಲಕ ಅದರ ಮೂಲ ವಾಸಸ್ಥಾನಗಳಲ್ಲಿ ಜೀವಿಸಲು ಅನುವು ಮಾಡಿಕೊಡಲಾಗುತ್ತಿದೆ.

ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಕೆಎನ್‌ಪಿ) ಇನ್ನೊಂದು ಚೀತಾವನ್ನು ಕಾಡಿಗೆ ಬಿಡಲಾಗಿದ್ದು, ಒಟ್ಟು ಏಳು ಚೀತಾಗಳನ್ನು ಈಗಾಗಲೇ ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ 3-4 ವರ್ಷ ವಯಸ್ಸಿನ ಹೆಣ್ಣು ಚೀತಾ ನೀರವವನ್ನು ಭಾನುವಾರ ಸಂಜೆ ಕೆಎನ್‌ಪಿಯ ಆವರಣದಿಂದ ಕಾಡಿಗೆ ಬಿಡಲಾಯಿತು ಎಂದು ರಾಷ್ಟ್ರೀಯ ಉದ್ಯಾನವನದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಇಲ್ಲಿಯವರೆಗೆ, ಏಳು ಚೀತಾಗಳನ್ನು ಮುಕ್ತಗೊಳಿಸಲಾಗಿದೆ. ಆದರೆ ಇನ್ನೂ 10 ಚೀತಾಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ ಎಂದು ಹೇಳಿದ್ದಾರೆ.

Advertisement

5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನು ಒಳಗೊಂಡ ಎಂಟು ನಮೀಬಿಯಾದಿಂದ ತರಲಾದ ಚೀತಾಗಳನ್ನು ಕೆಎನ್‌ಪಿಗೆ ತಂದು ಬಿಡಲಾಗಿತ್ತು, ಈ ಜಾತಿಯ ಚೀತಾಗಳು ಭಾರತದಲ್ಲಿ ನಾಶವಾದ ಕಾರಣ, ಮತ್ತೆ ಇದನ್ನು ಭಾರತದಲ್ಲಿ ಪರಿಚಯಿಸುವ ಕಾರಣದಿಂದ ಕಳೆದ ವರ್ಷ ಸೆಪ್ಟೆಂಬರ್ 17 ಮಹತ್ವದ ಚೀತಾಗಳನ್ನು ಕೆಎನ್‌ಪಿ ತಂದು ಬಿಡುವ ಕಾರ್ಯಕ್ರಮಗಳನ್ನು ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

9 minutes ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

16 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

17 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

3 days ago