#BengaluruKambala | ಕರಾವಳಿಯಿಂದ ಬೆಂಗಳೂರಿಗೆ ತುಳುನಾಡ ವೈಭವ | ರಾಜಧಾನಿಯಲ್ಲಿ ನಡೆಯಲಿರುವ ಕಂಬಳಕ್ಕೆ ಭರ್ಜರಿ ತಯಾರಿ | ಪಕ್ಷಾತೀತವಾಗಿ ಅದ್ಧೂರಿಯಾಗಿ ನಡೆಯಿತು ಕರೆ ಪೂಜೆ |

October 11, 2023
2:27 PM
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ ಪೂಜೆ.ಕರೆ ಪೂಜೆ ನಡೆದ ಬಳಿಕ ನಿರಂತರವಾಗಿ ವೇಗದಿಂದ ಕಂಬಳದ ಕೆಲಸ ಕಾರ್ಯಗಳು ನಡೆಯಲಿದ್ದು, ಮುಂದಿನ 25 ದಿನಗಳಲ್ಲಿ ಕಂಬಳದ ಕೋಣಗಳು ಓಡುವ ಕರೆಗಳು ಸೇರಿದಂತೆ ಎಲ್ಲಾ ತಯಾರಿಗಳು ವೇಗ ಪಡೆಯಲಿದೆ.

ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಇತ್ತೀಚಿನ ಕೆಲ ವರ್ಷಗಳಲ್ಲಂತೂ ಕರಾವಳಿಯ ಗಡಿಯನ್ನೂ ಮೀರಿ ದೇಶ ವಿದೇಶ ಕಂಬಳ ತನ್ನ ಪ್ರಖ್ಯಾತಿಯ ಮೂಲಕ ಸದ್ದು ಮಾಡುತ್ತಿದೆ. ಸುಮಾರು 800 ವರ್ಷಕ್ಕೂ ಹಳೆಯ ಇತಿಹಾಸವನ್ನು ಹೊಂದಿರುವ ಕಂಬಳ ಅಪ್ಪಟ ನೆಲದ ಕ್ರೀಡೆ. ನವೆಂಬರ್‌ನಿಂದ ಏಪ್ರಿಲ್‌ತನಕ ನಡೆಯುವ ಈ ಕ್ರೀಡೆ ಪ್ರತೀ ವಾರಾಂತ್ಯ ಶನಿವಾರ ಬೆಳಗ್ಗೆ ಆರಂಭಗೊಂಡು ಭಾನುವಾರ ಸಂಜೆ ತನಕ ನಡೆಯುತ್ತದೆ. ತುಳುನಾಡಿನ ಮಣ್ಣ ಕಂಪು ಸೂಸುವ ಜಾನಪದ ಕ್ರೀಡೆ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ #Bengaluru ಅದ್ಧೂರಿಯಾಗಿ ನಡೆಯಲಿದೆ. ಇದೇ ಬರುವ ನವೆಂಬರ್ 25 ಮತ್ತು 26ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕಂಬುಲ ನಡೆಯಲಿದ್ದು, ಇದಕ್ಕಾಗಿ ಭರದಿಂದ ಸಿದ್ಧತೆ ನಡೆಯುತ್ತಿದೆ.

Advertisement
Advertisement

ಈ ಹಿನ್ನೆಲೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ ಪೂಜೆ.ಕರೆ ಪೂಜೆ ನಡೆದ ಬಳಿಕ ನಿರಂತರವಾಗಿ ವೇಗದಿಂದ ಕಂಬಳದ ಕೆಲಸ ಕಾರ್ಯಗಳು ನಡೆಯಲಿದ್ದು, ಮುಂದಿನ 25 ದಿನಗಳಲ್ಲಿ ಕಂಬಳದ ಕೋಣಗಳು ಓಡುವ ಕರೆಗಳು ಸೇರಿದಂತೆ ಎಲ್ಲಾ ತಯಾರಿಗಳು ವೇಗ ಪಡೆಯಲಿದೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಂಬಳದ ಕರೆ ಪೂಜೆಯಲ್ಲಿ ಅನೇಕ ರಾಜಕೀಯ ನಾಯಕರು ಭಾಗಿಯಾದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ
ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror