Advertisement
MIRROR FOCUS

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದೇಶದ ಜನತೆಗೆ ಶಾಕ್‌ | ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್‌ ದರ ಏರಿಕೆ |

Share

ಹೈವೇಗಳು(highway), ಎಕ್ಸ್‌ಪ್ರೆಸ್‌ವೇಗಳು(Expressway) ಇತ್ತೀಚೆಗೆ ಬಹಳ ಅಭಿವೃದ್ಧಿ ಕಂಡಿದೆ. ಆದರೆ ಹೈವೇಗಳಲ್ಲಿ ಸಾಗಿದ್ದಷ್ಟು ದೂರ ಟೋಲ್‌(Toll) ಕಟ್ಟೋದೆ ದೊಡ್ಡ ತಲೆ ನೋವು. ಈಗಾಗಲೆ ಟೋಲ್‌ ಫೀ(Toll Fee) ಕಟ್ಟಿ ಕಟ್ಟಿ ಹೈರಾಣಾಗಿರುವ ಜನಕ್ಕೆ ಮತ್ತೆ ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ (National Highways) ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ (Expressways) ಟೋಲ್‌ ದರ (Toll Price) ಏರಿಕೆ ಆಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದ್ದು ಸೋಮವಾರದಿಂದಲೇ ಜಾರಿಗೆ ಬಂದಿದೆ.

Advertisement
Advertisement
18ನೇ ಲೋಕಸಭೆಯ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಟೋಲ್ ಪ್ಲಾಜಾ ದರಗಳಲ್ಲಿ ಪರಿಷ್ಕರಣೆಯಾಗಿದೆ. ಪ್ರತಿ ವರ್ಷ ಏಪ್ರಿಲ್‌ 1 ರಿಂದ ಈ ದರ ಜಾರಿಗೆ ಬರುತ್ತದೆ. ಆದರೆ ಚುನಾವಣೆ ಇದ್ದ ಕಾರಣ ಬಳಕೆದಾರರ ಶುಲ್ಕವನ್ನು ತಡೆ ಹಿಡಿಯಲಾಗಿತ್ತು. ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್‌ ದರ ಏರಿಕೆಯಾಗಲಿದೆ. ಪ್ರತಿ ವರ್ಷ ಹಣದುಬ್ಬರ ಸೇರಿದ ಇತರ ಮಾನದಂಡಗಳನ್ನು ಪರಿಗಣಿಸಿ ದರ ಪರಿಷ್ಕರಣೆಯಾಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆ) ನಿಯಮಗಳು, 2008 ರ ಅಡಿಯಲ್ಲಿ ಪ್ರತಿ ವರ್ಷ ಟೋಲ್‌ ದರ ಪರಿಷ್ಕರಣೆಯಾಗುತ್ತಿರುತ್ತದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ…

10 mins ago

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

8 hours ago

ಬಳ್ಪದ ತ್ರಿಶೂಲಿನೀ ದೇವಸ್ಥಾನ | ಕದಂಬರ ಕಾಲದ ದೇವಾಲಯದಲ್ಲಿ ನವರಾತ್ರಿ ಸಂಭ್ರಮ |

ಕದಂಬ, ಚೋಳರ ಕಾಲದಿಂದಲೂ ದೇವಿಯ ಆರಾಧನೆ ನಡೆಯುತ್ತಿತ್ತು. ಕದಂಬರ ಕಾಲದ ದೇವಸ್ಥಾನವೊಂದು ಕಡಬ…

12 hours ago

ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ

ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ.

1 day ago

ಹವಾಮಾನ ವರದಿ | 04-10-2024 | ಗುಡುಗು ಸಹಿತ ಮಳೆ ಮುಂದುವರಿಕೆ | ಹಿಂಗಾರು ಮತ್ತಷ್ಟು ವಿಳಂಬ |

ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು…

1 day ago

ಅಡಿಕೆ ಧಾರಣೆ ಇಳಿಕೆ | ಅನಾವಶ್ಯಕ ಗೊಂದಲ ಬೇಡ | ಅಡಿಕೆಗೆ ಬೇಡಿಕೆ ಇದ್ದು ಧಾರಣೆ ಕುಸಿಯುವ ಲಕ್ಷಣವಿಲ್ಲ – ಕಿಶೋರ್‌ ಕುಮಾರ್‌ ಕೊಡ್ಗಿ |

ಅಡಿಕೆ ಧಾರಣೆಗೆ ಸಂಬಂಧಿಸಿದ  ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ…

2 days ago