Advertisement
MIRROR FOCUS

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದೇಶದ ಜನತೆಗೆ ಶಾಕ್‌ | ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್‌ ದರ ಏರಿಕೆ |

Share

ಹೈವೇಗಳು(highway), ಎಕ್ಸ್‌ಪ್ರೆಸ್‌ವೇಗಳು(Expressway) ಇತ್ತೀಚೆಗೆ ಬಹಳ ಅಭಿವೃದ್ಧಿ ಕಂಡಿದೆ. ಆದರೆ ಹೈವೇಗಳಲ್ಲಿ ಸಾಗಿದ್ದಷ್ಟು ದೂರ ಟೋಲ್‌(Toll) ಕಟ್ಟೋದೆ ದೊಡ್ಡ ತಲೆ ನೋವು. ಈಗಾಗಲೆ ಟೋಲ್‌ ಫೀ(Toll Fee) ಕಟ್ಟಿ ಕಟ್ಟಿ ಹೈರಾಣಾಗಿರುವ ಜನಕ್ಕೆ ಮತ್ತೆ ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ (National Highways) ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ (Expressways) ಟೋಲ್‌ ದರ (Toll Price) ಏರಿಕೆ ಆಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದ್ದು ಸೋಮವಾರದಿಂದಲೇ ಜಾರಿಗೆ ಬಂದಿದೆ.

Advertisement
Advertisement
18ನೇ ಲೋಕಸಭೆಯ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಟೋಲ್ ಪ್ಲಾಜಾ ದರಗಳಲ್ಲಿ ಪರಿಷ್ಕರಣೆಯಾಗಿದೆ. ಪ್ರತಿ ವರ್ಷ ಏಪ್ರಿಲ್‌ 1 ರಿಂದ ಈ ದರ ಜಾರಿಗೆ ಬರುತ್ತದೆ. ಆದರೆ ಚುನಾವಣೆ ಇದ್ದ ಕಾರಣ ಬಳಕೆದಾರರ ಶುಲ್ಕವನ್ನು ತಡೆ ಹಿಡಿಯಲಾಗಿತ್ತು. ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್‌ ದರ ಏರಿಕೆಯಾಗಲಿದೆ. ಪ್ರತಿ ವರ್ಷ ಹಣದುಬ್ಬರ ಸೇರಿದ ಇತರ ಮಾನದಂಡಗಳನ್ನು ಪರಿಗಣಿಸಿ ದರ ಪರಿಷ್ಕರಣೆಯಾಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆ) ನಿಯಮಗಳು, 2008 ರ ಅಡಿಯಲ್ಲಿ ಪ್ರತಿ ವರ್ಷ ಟೋಲ್‌ ದರ ಪರಿಷ್ಕರಣೆಯಾಗುತ್ತಿರುತ್ತದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

40 minutes ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

46 minutes ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

54 minutes ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

1 hour ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

1 hour ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

11 hours ago