MIRROR FOCUS

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದೇಶದ ಜನತೆಗೆ ಶಾಕ್‌ | ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್‌ ದರ ಏರಿಕೆ |

Share

ಹೈವೇಗಳು(highway), ಎಕ್ಸ್‌ಪ್ರೆಸ್‌ವೇಗಳು(Expressway) ಇತ್ತೀಚೆಗೆ ಬಹಳ ಅಭಿವೃದ್ಧಿ ಕಂಡಿದೆ. ಆದರೆ ಹೈವೇಗಳಲ್ಲಿ ಸಾಗಿದ್ದಷ್ಟು ದೂರ ಟೋಲ್‌(Toll) ಕಟ್ಟೋದೆ ದೊಡ್ಡ ತಲೆ ನೋವು. ಈಗಾಗಲೆ ಟೋಲ್‌ ಫೀ(Toll Fee) ಕಟ್ಟಿ ಕಟ್ಟಿ ಹೈರಾಣಾಗಿರುವ ಜನಕ್ಕೆ ಮತ್ತೆ ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ (National Highways) ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ (Expressways) ಟೋಲ್‌ ದರ (Toll Price) ಏರಿಕೆ ಆಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದ್ದು ಸೋಮವಾರದಿಂದಲೇ ಜಾರಿಗೆ ಬಂದಿದೆ.

Advertisement
18ನೇ ಲೋಕಸಭೆಯ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಟೋಲ್ ಪ್ಲಾಜಾ ದರಗಳಲ್ಲಿ ಪರಿಷ್ಕರಣೆಯಾಗಿದೆ. ಪ್ರತಿ ವರ್ಷ ಏಪ್ರಿಲ್‌ 1 ರಿಂದ ಈ ದರ ಜಾರಿಗೆ ಬರುತ್ತದೆ. ಆದರೆ ಚುನಾವಣೆ ಇದ್ದ ಕಾರಣ ಬಳಕೆದಾರರ ಶುಲ್ಕವನ್ನು ತಡೆ ಹಿಡಿಯಲಾಗಿತ್ತು. ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್‌ ದರ ಏರಿಕೆಯಾಗಲಿದೆ. ಪ್ರತಿ ವರ್ಷ ಹಣದುಬ್ಬರ ಸೇರಿದ ಇತರ ಮಾನದಂಡಗಳನ್ನು ಪರಿಗಣಿಸಿ ದರ ಪರಿಷ್ಕರಣೆಯಾಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆ) ನಿಯಮಗಳು, 2008 ರ ಅಡಿಯಲ್ಲಿ ಪ್ರತಿ ವರ್ಷ ಟೋಲ್‌ ದರ ಪರಿಷ್ಕರಣೆಯಾಗುತ್ತಿರುತ್ತದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

49 minutes ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

2 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

2 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

22 hours ago