MIRROR FOCUS

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದೇಶದ ಜನತೆಗೆ ಶಾಕ್‌ | ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್‌ ದರ ಏರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೈವೇಗಳು(highway), ಎಕ್ಸ್‌ಪ್ರೆಸ್‌ವೇಗಳು(Expressway) ಇತ್ತೀಚೆಗೆ ಬಹಳ ಅಭಿವೃದ್ಧಿ ಕಂಡಿದೆ. ಆದರೆ ಹೈವೇಗಳಲ್ಲಿ ಸಾಗಿದ್ದಷ್ಟು ದೂರ ಟೋಲ್‌(Toll) ಕಟ್ಟೋದೆ ದೊಡ್ಡ ತಲೆ ನೋವು. ಈಗಾಗಲೆ ಟೋಲ್‌ ಫೀ(Toll Fee) ಕಟ್ಟಿ ಕಟ್ಟಿ ಹೈರಾಣಾಗಿರುವ ಜನಕ್ಕೆ ಮತ್ತೆ ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ (National Highways) ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ (Expressways) ಟೋಲ್‌ ದರ (Toll Price) ಏರಿಕೆ ಆಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದ್ದು ಸೋಮವಾರದಿಂದಲೇ ಜಾರಿಗೆ ಬಂದಿದೆ.

Advertisement
Advertisement
18ನೇ ಲೋಕಸಭೆಯ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಟೋಲ್ ಪ್ಲಾಜಾ ದರಗಳಲ್ಲಿ ಪರಿಷ್ಕರಣೆಯಾಗಿದೆ. ಪ್ರತಿ ವರ್ಷ ಏಪ್ರಿಲ್‌ 1 ರಿಂದ ಈ ದರ ಜಾರಿಗೆ ಬರುತ್ತದೆ. ಆದರೆ ಚುನಾವಣೆ ಇದ್ದ ಕಾರಣ ಬಳಕೆದಾರರ ಶುಲ್ಕವನ್ನು ತಡೆ ಹಿಡಿಯಲಾಗಿತ್ತು. ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್‌ ದರ ಏರಿಕೆಯಾಗಲಿದೆ. ಪ್ರತಿ ವರ್ಷ ಹಣದುಬ್ಬರ ಸೇರಿದ ಇತರ ಮಾನದಂಡಗಳನ್ನು ಪರಿಗಣಿಸಿ ದರ ಪರಿಷ್ಕರಣೆಯಾಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆ) ನಿಯಮಗಳು, 2008 ರ ಅಡಿಯಲ್ಲಿ ಪ್ರತಿ ವರ್ಷ ಟೋಲ್‌ ದರ ಪರಿಷ್ಕರಣೆಯಾಗುತ್ತಿರುತ್ತದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

22 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

22 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

23 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

24 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

24 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

24 hours ago