ಬಿಸಿಲ ಬೇಗೆಯ ಜೊತೆ ಜೊತೆಗೆ ಹಣ್ಣಿನ ಬೆಲೆ ಏರಿಕೆ | ತರಕಾರಿ ಬೆಲೆ ಸ್ಥಿರ

March 12, 2023
4:03 PM

ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದೆ. ದೇಹ ಉರಿ ತಡೆದುಕೊಳ್ಳಲು ಅದೇನೆನೋ ಮಾಡಿದ್ರು ಉಷ್ಣ ಇಳಿಯದು. ಹೇಗಾದರು ಮಾಡಿ ದೇಹ ತಂಪು ಮಾಡಿಕೊಳ್ಳಬೇಕೆಂದು ಹಣ್ಣು, ಹಣ್ಣಿನ ರಸದ ಮೊರೆ ಹೋದಿರೋ ಜೇಬಿಗೆ ಕತ್ತರಿ ಕಂಡಿತ.

ಮಾರ್ಚ್ ನಿಂದ ಜೂನ್ ವರೆಗಿನ ಬೇಸಿಗೆ ಯಾ ಅವಧಿಯಲ್ಲಿ ಸಾಮನ್ಯವಾಗಿ ಜನರು ದೇಹಾದ ದಾಹ ತಣಿಸಲು ಹಣ್ಣಿನ ಮೊರೆ ಹೋಗುತ್ತಾರೆ . ಈ ಬಾರಿ ಬೇಸಿಗೆಯಲ್ಲಿ ತಕಾರಿಯಾ ಬೆಲೆ ಕೊಂಚ ಇಳಿಕೆ ಕಂಡಿದೆ ಆದರೆ ಹಣ್ಣಗಳಿಗೆ ಭಾರಿ ಬೇಡಿಕೆ ಇದ್ದು ಬೆಲೆ ಕೂಡ ದಿನೆ ದಿನೆ ಹೆಚ್ಚುತ್ತಾ ಹೋಗುತ್ತಿದೆ.

ತರಕಾರಿಯ ಆವಕ ಪ್ರಮಾಣ ಪ್ರತಿ ನಿತ್ಯ ಹೆಚ್ಚುತ್ತಲೇ ಇದೆ . ಕಳೆದ ವಾರ 160 ಇದ್ದ ಸೇಬಿನ ಬೆಲೆ ಈ ವಾರ 200ಕ್ಕೆ ಏರಿಕೆಯಾಗಿದೆ . ಅದೇ ರೀತಿ ಕಿತ್ತಳೆ 100 ರಿಂದ 120ಕ್ಕೆ ಏರಿಕೆಯಾಗಿದೆ . ದಾಳಿಂಬೆ, ಸಪೋಟ ,ಕಲ್ಲಂಗಡಿ , ಬಾಳೆಹಣ್ಣಿನ ಬೆಲೆ ಕೂಡ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಹಣ್ಣಿನ ಬೆಳೆಗಳು ಕೊಂಚ ಏರಿಕೆಯನ್ನು ಕಂಡಿದ್ದು ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror