ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದೆ. ದೇಹ ಉರಿ ತಡೆದುಕೊಳ್ಳಲು ಅದೇನೆನೋ ಮಾಡಿದ್ರು ಉಷ್ಣ ಇಳಿಯದು. ಹೇಗಾದರು ಮಾಡಿ ದೇಹ ತಂಪು ಮಾಡಿಕೊಳ್ಳಬೇಕೆಂದು ಹಣ್ಣು, ಹಣ್ಣಿನ ರಸದ ಮೊರೆ ಹೋದಿರೋ ಜೇಬಿಗೆ ಕತ್ತರಿ ಕಂಡಿತ.
ಮಾರ್ಚ್ ನಿಂದ ಜೂನ್ ವರೆಗಿನ ಬೇಸಿಗೆ ಯಾ ಅವಧಿಯಲ್ಲಿ ಸಾಮನ್ಯವಾಗಿ ಜನರು ದೇಹಾದ ದಾಹ ತಣಿಸಲು ಹಣ್ಣಿನ ಮೊರೆ ಹೋಗುತ್ತಾರೆ . ಈ ಬಾರಿ ಬೇಸಿಗೆಯಲ್ಲಿ ತಕಾರಿಯಾ ಬೆಲೆ ಕೊಂಚ ಇಳಿಕೆ ಕಂಡಿದೆ ಆದರೆ ಹಣ್ಣಗಳಿಗೆ ಭಾರಿ ಬೇಡಿಕೆ ಇದ್ದು ಬೆಲೆ ಕೂಡ ದಿನೆ ದಿನೆ ಹೆಚ್ಚುತ್ತಾ ಹೋಗುತ್ತಿದೆ.
ತರಕಾರಿಯ ಆವಕ ಪ್ರಮಾಣ ಪ್ರತಿ ನಿತ್ಯ ಹೆಚ್ಚುತ್ತಲೇ ಇದೆ . ಕಳೆದ ವಾರ 160 ಇದ್ದ ಸೇಬಿನ ಬೆಲೆ ಈ ವಾರ 200ಕ್ಕೆ ಏರಿಕೆಯಾಗಿದೆ . ಅದೇ ರೀತಿ ಕಿತ್ತಳೆ 100 ರಿಂದ 120ಕ್ಕೆ ಏರಿಕೆಯಾಗಿದೆ . ದಾಳಿಂಬೆ, ಸಪೋಟ ,ಕಲ್ಲಂಗಡಿ , ಬಾಳೆಹಣ್ಣಿನ ಬೆಲೆ ಕೂಡ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಹಣ್ಣಿನ ಬೆಳೆಗಳು ಕೊಂಚ ಏರಿಕೆಯನ್ನು ಕಂಡಿದ್ದು ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…