Advertisement
ಸುದ್ದಿಗಳು

ಬಿಸಿಲ ಬೇಗೆಯ ಜೊತೆ ಜೊತೆಗೆ ಹಣ್ಣಿನ ಬೆಲೆ ಏರಿಕೆ | ತರಕಾರಿ ಬೆಲೆ ಸ್ಥಿರ

Share

ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದೆ. ದೇಹ ಉರಿ ತಡೆದುಕೊಳ್ಳಲು ಅದೇನೆನೋ ಮಾಡಿದ್ರು ಉಷ್ಣ ಇಳಿಯದು. ಹೇಗಾದರು ಮಾಡಿ ದೇಹ ತಂಪು ಮಾಡಿಕೊಳ್ಳಬೇಕೆಂದು ಹಣ್ಣು, ಹಣ್ಣಿನ ರಸದ ಮೊರೆ ಹೋದಿರೋ ಜೇಬಿಗೆ ಕತ್ತರಿ ಕಂಡಿತ.

ಮಾರ್ಚ್ ನಿಂದ ಜೂನ್ ವರೆಗಿನ ಬೇಸಿಗೆ ಯಾ ಅವಧಿಯಲ್ಲಿ ಸಾಮನ್ಯವಾಗಿ ಜನರು ದೇಹಾದ ದಾಹ ತಣಿಸಲು ಹಣ್ಣಿನ ಮೊರೆ ಹೋಗುತ್ತಾರೆ . ಈ ಬಾರಿ ಬೇಸಿಗೆಯಲ್ಲಿ ತಕಾರಿಯಾ ಬೆಲೆ ಕೊಂಚ ಇಳಿಕೆ ಕಂಡಿದೆ ಆದರೆ ಹಣ್ಣಗಳಿಗೆ ಭಾರಿ ಬೇಡಿಕೆ ಇದ್ದು ಬೆಲೆ ಕೂಡ ದಿನೆ ದಿನೆ ಹೆಚ್ಚುತ್ತಾ ಹೋಗುತ್ತಿದೆ.

ತರಕಾರಿಯ ಆವಕ ಪ್ರಮಾಣ ಪ್ರತಿ ನಿತ್ಯ ಹೆಚ್ಚುತ್ತಲೇ ಇದೆ . ಕಳೆದ ವಾರ 160 ಇದ್ದ ಸೇಬಿನ ಬೆಲೆ ಈ ವಾರ 200ಕ್ಕೆ ಏರಿಕೆಯಾಗಿದೆ . ಅದೇ ರೀತಿ ಕಿತ್ತಳೆ 100 ರಿಂದ 120ಕ್ಕೆ ಏರಿಕೆಯಾಗಿದೆ . ದಾಳಿಂಬೆ, ಸಪೋಟ ,ಕಲ್ಲಂಗಡಿ , ಬಾಳೆಹಣ್ಣಿನ ಬೆಲೆ ಕೂಡ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಹಣ್ಣಿನ ಬೆಳೆಗಳು ಕೊಂಚ ಏರಿಕೆಯನ್ನು ಕಂಡಿದ್ದು ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

17 minutes ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

52 minutes ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

15 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

15 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

22 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

23 hours ago