ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದೆ. ದೇಹ ಉರಿ ತಡೆದುಕೊಳ್ಳಲು ಅದೇನೆನೋ ಮಾಡಿದ್ರು ಉಷ್ಣ ಇಳಿಯದು. ಹೇಗಾದರು ಮಾಡಿ ದೇಹ ತಂಪು ಮಾಡಿಕೊಳ್ಳಬೇಕೆಂದು ಹಣ್ಣು, ಹಣ್ಣಿನ ರಸದ ಮೊರೆ ಹೋದಿರೋ ಜೇಬಿಗೆ ಕತ್ತರಿ ಕಂಡಿತ.
ಮಾರ್ಚ್ ನಿಂದ ಜೂನ್ ವರೆಗಿನ ಬೇಸಿಗೆ ಯಾ ಅವಧಿಯಲ್ಲಿ ಸಾಮನ್ಯವಾಗಿ ಜನರು ದೇಹಾದ ದಾಹ ತಣಿಸಲು ಹಣ್ಣಿನ ಮೊರೆ ಹೋಗುತ್ತಾರೆ . ಈ ಬಾರಿ ಬೇಸಿಗೆಯಲ್ಲಿ ತಕಾರಿಯಾ ಬೆಲೆ ಕೊಂಚ ಇಳಿಕೆ ಕಂಡಿದೆ ಆದರೆ ಹಣ್ಣಗಳಿಗೆ ಭಾರಿ ಬೇಡಿಕೆ ಇದ್ದು ಬೆಲೆ ಕೂಡ ದಿನೆ ದಿನೆ ಹೆಚ್ಚುತ್ತಾ ಹೋಗುತ್ತಿದೆ.
ತರಕಾರಿಯ ಆವಕ ಪ್ರಮಾಣ ಪ್ರತಿ ನಿತ್ಯ ಹೆಚ್ಚುತ್ತಲೇ ಇದೆ . ಕಳೆದ ವಾರ 160 ಇದ್ದ ಸೇಬಿನ ಬೆಲೆ ಈ ವಾರ 200ಕ್ಕೆ ಏರಿಕೆಯಾಗಿದೆ . ಅದೇ ರೀತಿ ಕಿತ್ತಳೆ 100 ರಿಂದ 120ಕ್ಕೆ ಏರಿಕೆಯಾಗಿದೆ . ದಾಳಿಂಬೆ, ಸಪೋಟ ,ಕಲ್ಲಂಗಡಿ , ಬಾಳೆಹಣ್ಣಿನ ಬೆಲೆ ಕೂಡ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಹಣ್ಣಿನ ಬೆಳೆಗಳು ಕೊಂಚ ಏರಿಕೆಯನ್ನು ಕಂಡಿದ್ದು ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…