ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದೆ. ದೇಹ ಉರಿ ತಡೆದುಕೊಳ್ಳಲು ಅದೇನೆನೋ ಮಾಡಿದ್ರು ಉಷ್ಣ ಇಳಿಯದು. ಹೇಗಾದರು ಮಾಡಿ ದೇಹ ತಂಪು ಮಾಡಿಕೊಳ್ಳಬೇಕೆಂದು ಹಣ್ಣು, ಹಣ್ಣಿನ ರಸದ ಮೊರೆ ಹೋದಿರೋ ಜೇಬಿಗೆ ಕತ್ತರಿ ಕಂಡಿತ.
ಮಾರ್ಚ್ ನಿಂದ ಜೂನ್ ವರೆಗಿನ ಬೇಸಿಗೆ ಯಾ ಅವಧಿಯಲ್ಲಿ ಸಾಮನ್ಯವಾಗಿ ಜನರು ದೇಹಾದ ದಾಹ ತಣಿಸಲು ಹಣ್ಣಿನ ಮೊರೆ ಹೋಗುತ್ತಾರೆ . ಈ ಬಾರಿ ಬೇಸಿಗೆಯಲ್ಲಿ ತಕಾರಿಯಾ ಬೆಲೆ ಕೊಂಚ ಇಳಿಕೆ ಕಂಡಿದೆ ಆದರೆ ಹಣ್ಣಗಳಿಗೆ ಭಾರಿ ಬೇಡಿಕೆ ಇದ್ದು ಬೆಲೆ ಕೂಡ ದಿನೆ ದಿನೆ ಹೆಚ್ಚುತ್ತಾ ಹೋಗುತ್ತಿದೆ.
ತರಕಾರಿಯ ಆವಕ ಪ್ರಮಾಣ ಪ್ರತಿ ನಿತ್ಯ ಹೆಚ್ಚುತ್ತಲೇ ಇದೆ . ಕಳೆದ ವಾರ 160 ಇದ್ದ ಸೇಬಿನ ಬೆಲೆ ಈ ವಾರ 200ಕ್ಕೆ ಏರಿಕೆಯಾಗಿದೆ . ಅದೇ ರೀತಿ ಕಿತ್ತಳೆ 100 ರಿಂದ 120ಕ್ಕೆ ಏರಿಕೆಯಾಗಿದೆ . ದಾಳಿಂಬೆ, ಸಪೋಟ ,ಕಲ್ಲಂಗಡಿ , ಬಾಳೆಹಣ್ಣಿನ ಬೆಲೆ ಕೂಡ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಹಣ್ಣಿನ ಬೆಳೆಗಳು ಕೊಂಚ ಏರಿಕೆಯನ್ನು ಕಂಡಿದ್ದು ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…