ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದೆ. ದೇಹ ಉರಿ ತಡೆದುಕೊಳ್ಳಲು ಅದೇನೆನೋ ಮಾಡಿದ್ರು ಉಷ್ಣ ಇಳಿಯದು. ಹೇಗಾದರು ಮಾಡಿ ದೇಹ ತಂಪು ಮಾಡಿಕೊಳ್ಳಬೇಕೆಂದು ಹಣ್ಣು, ಹಣ್ಣಿನ ರಸದ ಮೊರೆ ಹೋದಿರೋ ಜೇಬಿಗೆ ಕತ್ತರಿ ಕಂಡಿತ.
ಮಾರ್ಚ್ ನಿಂದ ಜೂನ್ ವರೆಗಿನ ಬೇಸಿಗೆ ಯಾ ಅವಧಿಯಲ್ಲಿ ಸಾಮನ್ಯವಾಗಿ ಜನರು ದೇಹಾದ ದಾಹ ತಣಿಸಲು ಹಣ್ಣಿನ ಮೊರೆ ಹೋಗುತ್ತಾರೆ . ಈ ಬಾರಿ ಬೇಸಿಗೆಯಲ್ಲಿ ತಕಾರಿಯಾ ಬೆಲೆ ಕೊಂಚ ಇಳಿಕೆ ಕಂಡಿದೆ ಆದರೆ ಹಣ್ಣಗಳಿಗೆ ಭಾರಿ ಬೇಡಿಕೆ ಇದ್ದು ಬೆಲೆ ಕೂಡ ದಿನೆ ದಿನೆ ಹೆಚ್ಚುತ್ತಾ ಹೋಗುತ್ತಿದೆ.
ತರಕಾರಿಯ ಆವಕ ಪ್ರಮಾಣ ಪ್ರತಿ ನಿತ್ಯ ಹೆಚ್ಚುತ್ತಲೇ ಇದೆ . ಕಳೆದ ವಾರ 160 ಇದ್ದ ಸೇಬಿನ ಬೆಲೆ ಈ ವಾರ 200ಕ್ಕೆ ಏರಿಕೆಯಾಗಿದೆ . ಅದೇ ರೀತಿ ಕಿತ್ತಳೆ 100 ರಿಂದ 120ಕ್ಕೆ ಏರಿಕೆಯಾಗಿದೆ . ದಾಳಿಂಬೆ, ಸಪೋಟ ,ಕಲ್ಲಂಗಡಿ , ಬಾಳೆಹಣ್ಣಿನ ಬೆಲೆ ಕೂಡ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಹಣ್ಣಿನ ಬೆಳೆಗಳು ಕೊಂಚ ಏರಿಕೆಯನ್ನು ಕಂಡಿದ್ದು ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…