ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದೆ. ದೇಹ ಉರಿ ತಡೆದುಕೊಳ್ಳಲು ಅದೇನೆನೋ ಮಾಡಿದ್ರು ಉಷ್ಣ ಇಳಿಯದು. ಹೇಗಾದರು ಮಾಡಿ ದೇಹ ತಂಪು ಮಾಡಿಕೊಳ್ಳಬೇಕೆಂದು ಹಣ್ಣು, ಹಣ್ಣಿನ ರಸದ ಮೊರೆ ಹೋದಿರೋ ಜೇಬಿಗೆ ಕತ್ತರಿ ಕಂಡಿತ.
ಮಾರ್ಚ್ ನಿಂದ ಜೂನ್ ವರೆಗಿನ ಬೇಸಿಗೆ ಯಾ ಅವಧಿಯಲ್ಲಿ ಸಾಮನ್ಯವಾಗಿ ಜನರು ದೇಹಾದ ದಾಹ ತಣಿಸಲು ಹಣ್ಣಿನ ಮೊರೆ ಹೋಗುತ್ತಾರೆ . ಈ ಬಾರಿ ಬೇಸಿಗೆಯಲ್ಲಿ ತಕಾರಿಯಾ ಬೆಲೆ ಕೊಂಚ ಇಳಿಕೆ ಕಂಡಿದೆ ಆದರೆ ಹಣ್ಣಗಳಿಗೆ ಭಾರಿ ಬೇಡಿಕೆ ಇದ್ದು ಬೆಲೆ ಕೂಡ ದಿನೆ ದಿನೆ ಹೆಚ್ಚುತ್ತಾ ಹೋಗುತ್ತಿದೆ.
ತರಕಾರಿಯ ಆವಕ ಪ್ರಮಾಣ ಪ್ರತಿ ನಿತ್ಯ ಹೆಚ್ಚುತ್ತಲೇ ಇದೆ . ಕಳೆದ ವಾರ 160 ಇದ್ದ ಸೇಬಿನ ಬೆಲೆ ಈ ವಾರ 200ಕ್ಕೆ ಏರಿಕೆಯಾಗಿದೆ . ಅದೇ ರೀತಿ ಕಿತ್ತಳೆ 100 ರಿಂದ 120ಕ್ಕೆ ಏರಿಕೆಯಾಗಿದೆ . ದಾಳಿಂಬೆ, ಸಪೋಟ ,ಕಲ್ಲಂಗಡಿ , ಬಾಳೆಹಣ್ಣಿನ ಬೆಲೆ ಕೂಡ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಹಣ್ಣಿನ ಬೆಳೆಗಳು ಕೊಂಚ ಏರಿಕೆಯನ್ನು ಕಂಡಿದ್ದು ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…