Advertisement
ಸುದ್ದಿಗಳು

ಎ1 ಹಾಗೂ ಎ2 ಹಾಲು ಹಾಗೂ ಹಾಲಿನ ಉತ್ಪನ್ನಗಳ ಲೇಬಲ್‌ ತೆಗೆಯಲು ಸೂಚನೆ |

Share

ಹಾಲು ಮತ್ತು ಡೈರಿ ಉತ್ಪನ್ನಗಳ ಪ್ಯಾಕೇಜಿಂಗ್‌ ಮೇಲೆ ಎ1 ಮತ್ತು ಎ2 ಹಾಲು ಎಂದು ಇರುವ ಲೇಬಲ್‌ಗಳನ್ನು ತೆಗೆಯುವಂತೆ ಎಲ್ಲಾ ಹಾಲು ವ್ಯಾಪಾರ ನಿರ್ವಾಹಕರು ಮತ್ತು ಇ-ಕಾಮರ್ಸ್ ನ ಎಲ್ಲಾ ಹಾಲು ವಿತರಕರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಸೂಚಿಸಿದೆ.…..ಮುಂದೆ ಓದಿ….

Advertisement
Advertisement
Advertisement
Advertisement

 

Advertisement

FSSAI ಪರವಾನಗಿ ಸಂಖ್ಯೆಗಳನ್ನು ಬಳಸಿಕೊಂಡು ಎ1 ಮತ್ತುಎ2 ವರ್ಗೀಕರಣದ ಅಡಿಯಲ್ಲಿ ಹಲವಾರು ಸಂಸ್ಥೆಗಳು ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಬೆಣ್ಣೆ ಮತ್ತು ಮೊಸರುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಆಹಾರ ನಿಯಂತ್ರಕವು ಹಾಲಿನ ಎ1 ಮತ್ತು ಎ2 ವ್ಯತ್ಯಾಸವು ಮೂಲಭೂತವಾಗಿ ಪ್ರೋಟೀನ್‌ನ  ವ್ಯತ್ಯಾಸಕ್ಕೆ ಸಂಬಂಧಿಸಿದೆ. ಆದ್ದರಿಂದ, ಹಾಲಿನ ಕೊಬ್ಬಿನ ಉತ್ಪನ್ನಗಳ ಮೇಲೆ ಯಾವುದೇ ಎ2 ಹಾಲಿನ ಬಗ್ಗೆ ತಪ್ಪುದಾರಿಗೆಳೆಯುವ ಮತ್ತು FSSAI ಕಾಯಿದೆ 2006 ಮತ್ತು ಅದರ ನಿಬಂಧನೆಗಳಿಗೆ ಕೂಡಾ ಅನುಗುಣವಾಗಿಲ್ಲ ಎಂದು ಹೇಳಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ನಿಯಮಾವಳಿಗಳಲ್ಲಿ ನಿರ್ದಿಷ್ಟಪಡಿಸಿದ ಹಾಲಿನ ಮಾನದಂಡಗಳು,ಎ1 ಮತ್ತುಎ2 ಪ್ರಕಾರಗಳ ಆಧಾರದ ಮೇಲೆ ಹಾಲಿನ ಯಾವುದೇ ವ್ಯತ್ಯಾಸವನ್ನು ಉಲ್ಲೇಖಿಸುವುದಿಲ್ಲ ಅಥವಾ ಗುರುತಿಸುವುದಿಲ್ಲ ಎಂದು FSSAI ಹೇಳಿದೆ. ಹೀಗಾಗಿ ಮುಂದೆ ಈ ಬಗ್ಗೆ ಉಲ್ಲೇಖಿಸದಂತೆ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago