Advertisement
ಸುದ್ದಿಗಳು

ಎ1 ಹಾಗೂ ಎ2 ಹಾಲು ಹಾಗೂ ಹಾಲಿನ ಉತ್ಪನ್ನಗಳ ಲೇಬಲ್‌ ತೆಗೆಯಲು ಸೂಚನೆ |

Share

ಹಾಲು ಮತ್ತು ಡೈರಿ ಉತ್ಪನ್ನಗಳ ಪ್ಯಾಕೇಜಿಂಗ್‌ ಮೇಲೆ ಎ1 ಮತ್ತು ಎ2 ಹಾಲು ಎಂದು ಇರುವ ಲೇಬಲ್‌ಗಳನ್ನು ತೆಗೆಯುವಂತೆ ಎಲ್ಲಾ ಹಾಲು ವ್ಯಾಪಾರ ನಿರ್ವಾಹಕರು ಮತ್ತು ಇ-ಕಾಮರ್ಸ್ ನ ಎಲ್ಲಾ ಹಾಲು ವಿತರಕರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಸೂಚಿಸಿದೆ.…..ಮುಂದೆ ಓದಿ….

 

FSSAI ಪರವಾನಗಿ ಸಂಖ್ಯೆಗಳನ್ನು ಬಳಸಿಕೊಂಡು ಎ1 ಮತ್ತುಎ2 ವರ್ಗೀಕರಣದ ಅಡಿಯಲ್ಲಿ ಹಲವಾರು ಸಂಸ್ಥೆಗಳು ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಬೆಣ್ಣೆ ಮತ್ತು ಮೊಸರುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಆಹಾರ ನಿಯಂತ್ರಕವು ಹಾಲಿನ ಎ1 ಮತ್ತು ಎ2 ವ್ಯತ್ಯಾಸವು ಮೂಲಭೂತವಾಗಿ ಪ್ರೋಟೀನ್‌ನ  ವ್ಯತ್ಯಾಸಕ್ಕೆ ಸಂಬಂಧಿಸಿದೆ. ಆದ್ದರಿಂದ, ಹಾಲಿನ ಕೊಬ್ಬಿನ ಉತ್ಪನ್ನಗಳ ಮೇಲೆ ಯಾವುದೇ ಎ2 ಹಾಲಿನ ಬಗ್ಗೆ ತಪ್ಪುದಾರಿಗೆಳೆಯುವ ಮತ್ತು FSSAI ಕಾಯಿದೆ 2006 ಮತ್ತು ಅದರ ನಿಬಂಧನೆಗಳಿಗೆ ಕೂಡಾ ಅನುಗುಣವಾಗಿಲ್ಲ ಎಂದು ಹೇಳಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ನಿಯಮಾವಳಿಗಳಲ್ಲಿ ನಿರ್ದಿಷ್ಟಪಡಿಸಿದ ಹಾಲಿನ ಮಾನದಂಡಗಳು,ಎ1 ಮತ್ತುಎ2 ಪ್ರಕಾರಗಳ ಆಧಾರದ ಮೇಲೆ ಹಾಲಿನ ಯಾವುದೇ ವ್ಯತ್ಯಾಸವನ್ನು ಉಲ್ಲೇಖಿಸುವುದಿಲ್ಲ ಅಥವಾ ಗುರುತಿಸುವುದಿಲ್ಲ ಎಂದು FSSAI ಹೇಳಿದೆ. ಹೀಗಾಗಿ ಮುಂದೆ ಈ ಬಗ್ಗೆ ಉಲ್ಲೇಖಿಸದಂತೆ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

7 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

8 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

18 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

18 hours ago