ಸುದ್ದಿಗಳು

ಎ1 ಹಾಗೂ ಎ2 ಹಾಲು ಹಾಗೂ ಹಾಲಿನ ಉತ್ಪನ್ನಗಳ ಲೇಬಲ್‌ ತೆಗೆಯಲು ಸೂಚನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಾಲು ಮತ್ತು ಡೈರಿ ಉತ್ಪನ್ನಗಳ ಪ್ಯಾಕೇಜಿಂಗ್‌ ಮೇಲೆ ಎ1 ಮತ್ತು ಎ2 ಹಾಲು ಎಂದು ಇರುವ ಲೇಬಲ್‌ಗಳನ್ನು ತೆಗೆಯುವಂತೆ ಎಲ್ಲಾ ಹಾಲು ವ್ಯಾಪಾರ ನಿರ್ವಾಹಕರು ಮತ್ತು ಇ-ಕಾಮರ್ಸ್ ನ ಎಲ್ಲಾ ಹಾಲು ವಿತರಕರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಸೂಚಿಸಿದೆ.…..ಮುಂದೆ ಓದಿ….

Advertisement

 

FSSAI ಪರವಾನಗಿ ಸಂಖ್ಯೆಗಳನ್ನು ಬಳಸಿಕೊಂಡು ಎ1 ಮತ್ತುಎ2 ವರ್ಗೀಕರಣದ ಅಡಿಯಲ್ಲಿ ಹಲವಾರು ಸಂಸ್ಥೆಗಳು ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಬೆಣ್ಣೆ ಮತ್ತು ಮೊಸರುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಆಹಾರ ನಿಯಂತ್ರಕವು ಹಾಲಿನ ಎ1 ಮತ್ತು ಎ2 ವ್ಯತ್ಯಾಸವು ಮೂಲಭೂತವಾಗಿ ಪ್ರೋಟೀನ್‌ನ  ವ್ಯತ್ಯಾಸಕ್ಕೆ ಸಂಬಂಧಿಸಿದೆ. ಆದ್ದರಿಂದ, ಹಾಲಿನ ಕೊಬ್ಬಿನ ಉತ್ಪನ್ನಗಳ ಮೇಲೆ ಯಾವುದೇ ಎ2 ಹಾಲಿನ ಬಗ್ಗೆ ತಪ್ಪುದಾರಿಗೆಳೆಯುವ ಮತ್ತು FSSAI ಕಾಯಿದೆ 2006 ಮತ್ತು ಅದರ ನಿಬಂಧನೆಗಳಿಗೆ ಕೂಡಾ ಅನುಗುಣವಾಗಿಲ್ಲ ಎಂದು ಹೇಳಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ನಿಯಮಾವಳಿಗಳಲ್ಲಿ ನಿರ್ದಿಷ್ಟಪಡಿಸಿದ ಹಾಲಿನ ಮಾನದಂಡಗಳು,ಎ1 ಮತ್ತುಎ2 ಪ್ರಕಾರಗಳ ಆಧಾರದ ಮೇಲೆ ಹಾಲಿನ ಯಾವುದೇ ವ್ಯತ್ಯಾಸವನ್ನು ಉಲ್ಲೇಖಿಸುವುದಿಲ್ಲ ಅಥವಾ ಗುರುತಿಸುವುದಿಲ್ಲ ಎಂದು FSSAI ಹೇಳಿದೆ. ಹೀಗಾಗಿ ಮುಂದೆ ಈ ಬಗ್ಗೆ ಉಲ್ಲೇಖಿಸದಂತೆ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

6 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

11 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

12 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

22 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

23 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

1 day ago