ಕೃಷಿ ವಲಯದಲ್ಲಿ ಕೀಟನಾಶಕ ಬಳಕೆ ಕಡಿಮೆ ಮಾಡಲು ಸಮಿತಿ ರಚನೆಗೆ ಒತ್ತಾಯ |

August 24, 2024
1:15 PM

ಕೃಷಿ ಹಾಗೂ ರೈತರ ಮಟ್ಟದಲ್ಲಿ ಕೀಟನಾಶಕ ಬಳಕೆಯನ್ನು ಕಡಿಮೆ ಮಾಡಲು  ಹಾಗೂ ಕೀಟನಾಶಕ ನಿಯಂತ್ರಣದ  ತಂತ್ರಗಳನ್ನು ಅಭಿವೃದ್ಧಿಪಡಿಸಲು ಸಚಿವಾಲಯ ಸಮಿತಿಯನ್ನು ಸ್ಥಾಪಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ರಾಜ್ಯಗಳನ್ನು ಒತ್ತಾಯಿಸಿದೆ.

Advertisement
Advertisement

ಕೇಂದ್ರ ಸಲಹಾ ಸಮಿತಿಯ 44ನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಫ್‌ಎಸ್‌ಎಸ್‌ಎಐ  ಸಿಇಒ ಜಿ.ಕಮಲಾವರ್ಧನ ರಾವ್, ಕೃಷಿ ಪದ್ಧತಿಗಳು ಸುರಕ್ಷಿತ ಮತ್ತು ಸುಸ್ಥಿರವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವು ಅಗತ್ಯವಾಗಿದೆ. ಆಹಾರದಲ್ಲಿನ ಕೀಟನಾಶಕಗಳ ಉಳಿವಿನ ಕಾರಣದಿಂದ  ಉಂಟಾಗುವ ಸಂಭಾವ್ಯ ಆರೋಗ್ಯದ ಅಪಾಯಗಳಿಂದ ಗ್ರಾಹಕರನ್ನು ರಕ್ಷಿಸಬೇಕಾಗಿದೆ. ಇದಕ್ಕಾಗಿ ಕೃಷಿ ಮಟ್ಟದಲ್ಲಿಯೇ ಕೀಟನಾಶಕಗಳ ಬಳಕೆಗೆ ನಿಯಂತ್ರಣ ಅಗತ್ಯವಿದೆ ಎಂದರು. ಇದಕ್ಕಾಗಿ  ಹಲವು ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಿದೆ ಎಂದು ಹೇಳಿದರು.

The Food Safety and Standards Authority of India (FSSAI) has urged states to establish inter-ministerial committee to focus on reducing pesticide use and developing strategies to monitor and regulate pesticide at the farmer level.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ
June 24, 2025
8:41 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group