ಕೃಷಿ ವಲಯದಲ್ಲಿ ಕೀಟನಾಶಕ ಬಳಕೆ ಕಡಿಮೆ ಮಾಡಲು ಸಮಿತಿ ರಚನೆಗೆ ಒತ್ತಾಯ |

August 24, 2024
1:15 PM

ಕೃಷಿ ಹಾಗೂ ರೈತರ ಮಟ್ಟದಲ್ಲಿ ಕೀಟನಾಶಕ ಬಳಕೆಯನ್ನು ಕಡಿಮೆ ಮಾಡಲು  ಹಾಗೂ ಕೀಟನಾಶಕ ನಿಯಂತ್ರಣದ  ತಂತ್ರಗಳನ್ನು ಅಭಿವೃದ್ಧಿಪಡಿಸಲು ಸಚಿವಾಲಯ ಸಮಿತಿಯನ್ನು ಸ್ಥಾಪಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ರಾಜ್ಯಗಳನ್ನು ಒತ್ತಾಯಿಸಿದೆ.

Advertisement
Advertisement

ಕೇಂದ್ರ ಸಲಹಾ ಸಮಿತಿಯ 44ನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಫ್‌ಎಸ್‌ಎಸ್‌ಎಐ  ಸಿಇಒ ಜಿ.ಕಮಲಾವರ್ಧನ ರಾವ್, ಕೃಷಿ ಪದ್ಧತಿಗಳು ಸುರಕ್ಷಿತ ಮತ್ತು ಸುಸ್ಥಿರವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವು ಅಗತ್ಯವಾಗಿದೆ. ಆಹಾರದಲ್ಲಿನ ಕೀಟನಾಶಕಗಳ ಉಳಿವಿನ ಕಾರಣದಿಂದ  ಉಂಟಾಗುವ ಸಂಭಾವ್ಯ ಆರೋಗ್ಯದ ಅಪಾಯಗಳಿಂದ ಗ್ರಾಹಕರನ್ನು ರಕ್ಷಿಸಬೇಕಾಗಿದೆ. ಇದಕ್ಕಾಗಿ ಕೃಷಿ ಮಟ್ಟದಲ್ಲಿಯೇ ಕೀಟನಾಶಕಗಳ ಬಳಕೆಗೆ ನಿಯಂತ್ರಣ ಅಗತ್ಯವಿದೆ ಎಂದರು. ಇದಕ್ಕಾಗಿ  ಹಲವು ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಿದೆ ಎಂದು ಹೇಳಿದರು.

Advertisement

The Food Safety and Standards Authority of India (FSSAI) has urged states to establish inter-ministerial committee to focus on reducing pesticide use and developing strategies to monitor and regulate pesticide at the farmer level.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |
September 19, 2024
10:42 PM
by: ದ ರೂರಲ್ ಮಿರರ್.ಕಾಂ
ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |
September 19, 2024
9:17 PM
by: ದ ರೂರಲ್ ಮಿರರ್.ಕಾಂ
ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ
September 19, 2024
9:00 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |
September 19, 2024
8:53 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror