MIRROR FOCUS

ಕೃಷಿ ವಲಯದಲ್ಲಿ ಕೀಟನಾಶಕ ಬಳಕೆ ಕಡಿಮೆ ಮಾಡಲು ಸಮಿತಿ ರಚನೆಗೆ ಒತ್ತಾಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿ ಹಾಗೂ ರೈತರ ಮಟ್ಟದಲ್ಲಿ ಕೀಟನಾಶಕ ಬಳಕೆಯನ್ನು ಕಡಿಮೆ ಮಾಡಲು  ಹಾಗೂ ಕೀಟನಾಶಕ ನಿಯಂತ್ರಣದ  ತಂತ್ರಗಳನ್ನು ಅಭಿವೃದ್ಧಿಪಡಿಸಲು ಸಚಿವಾಲಯ ಸಮಿತಿಯನ್ನು ಸ್ಥಾಪಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ರಾಜ್ಯಗಳನ್ನು ಒತ್ತಾಯಿಸಿದೆ.

Advertisement

ಕೇಂದ್ರ ಸಲಹಾ ಸಮಿತಿಯ 44ನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಫ್‌ಎಸ್‌ಎಸ್‌ಎಐ  ಸಿಇಒ ಜಿ.ಕಮಲಾವರ್ಧನ ರಾವ್, ಕೃಷಿ ಪದ್ಧತಿಗಳು ಸುರಕ್ಷಿತ ಮತ್ತು ಸುಸ್ಥಿರವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವು ಅಗತ್ಯವಾಗಿದೆ. ಆಹಾರದಲ್ಲಿನ ಕೀಟನಾಶಕಗಳ ಉಳಿವಿನ ಕಾರಣದಿಂದ  ಉಂಟಾಗುವ ಸಂಭಾವ್ಯ ಆರೋಗ್ಯದ ಅಪಾಯಗಳಿಂದ ಗ್ರಾಹಕರನ್ನು ರಕ್ಷಿಸಬೇಕಾಗಿದೆ. ಇದಕ್ಕಾಗಿ ಕೃಷಿ ಮಟ್ಟದಲ್ಲಿಯೇ ಕೀಟನಾಶಕಗಳ ಬಳಕೆಗೆ ನಿಯಂತ್ರಣ ಅಗತ್ಯವಿದೆ ಎಂದರು. ಇದಕ್ಕಾಗಿ  ಹಲವು ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಿದೆ ಎಂದು ಹೇಳಿದರು.

The Food Safety and Standards Authority of India (FSSAI) has urged states to establish inter-ministerial committee to focus on reducing pesticide use and developing strategies to monitor and regulate pesticide at the farmer level.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

10 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

19 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

1 day ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

1 day ago