Advertisement
ಸುದ್ದಿಗಳು

ಎ1 ಹಾಗೂ ಎ2 ಹಾಲು | ಲೇಬಲ್‌ ತೆಗೆಯುವ ನಿರ್ಧಾರ ಹಿಂಪಡೆದ FSSAI

Share

ಹಾಲು ಮತ್ತು ಡೈರಿ ಉತ್ಪನ್ನಗಳ ಪ್ಯಾಕೇಜಿಂಗ್‌ ಮೇಲೆ ಎ1 ಮತ್ತು ಎ2 ಹಾಲು ಎಂದು ಇರುವ ಲೇಬಲ್‌ಗಳನ್ನು ತೆಗೆಯುವ ನಿರ್ಧಾರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಹೇಳಿದೆ.…..ಮುಂದೆ ಓದಿ….

FSSAI ಪರವಾನಗಿ ಸಂಖ್ಯೆಗಳನ್ನು ಬಳಸಿಕೊಂಡು ಎ1 ಮತ್ತುಎ2 ವರ್ಗೀಕರಣದ ಅಡಿಯಲ್ಲಿ ಹಲವಾರು ಸಂಸ್ಥೆಗಳು ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಬೆಣ್ಣೆ ಮತ್ತು ಮೊಸರುಗಳನ್ನು ಮಾರಾಟ ಮಾಡುತ್ತಿದ್ದವು. ಈ ಲೇಬಲ್‌ ಹಿಂಪಡೆಯಬೇಕು ಎಂದು  FSSAI ವಾರದ ಹಿಂದೆ ಸೂಚನೆ ನೀಡಿತ್ತು. ಇದು ಕಾಯಿದೆ 2006 ಮತ್ತು ಅದರ ನಿಬಂಧನೆಗಳಿಗೆ ಕೂಡಾ ಅನುಗುಣವಾಗಿಲ್ಲ ಎಂದು ಹೇಳಿತ್ತು.  ಇದೀಗ ಮುಂದಿನ ಕೆಲವು ನಿರ್ಧಾರಗಳವರೆಗೆ ಈ ಸೂಚನೆಯನ್ನು ಹಿಂಪಡೆಯಲಾಗಿದೆ ಎಂದು FSSAI ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

1 hour ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

1 hour ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

19 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago