Advertisement
ಸುದ್ದಿಗಳು

ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ

Share

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ  ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.  ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

7 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

8 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

14 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

14 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

16 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

17 hours ago