ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…