ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…