ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…