Advertisement
MIRROR FOCUS

ಗದಗದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ

Share

ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ  ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.

ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು.  ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ  ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

6 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago