ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…