ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…