ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…