ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…