ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…