Advertisement
ಸುದ್ದಿಗಳು

ಮಾನವಸಹಿತ ‘ಗಗನಯಾನ’​ ಮೊದಲ ಹಾರಾಟ ಪರೀಕ್ಷೆ ಅಕ್ಟೋಬರ್ 21ಕ್ಕೆ

Share

ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್‌ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.

ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಎಸ್​ಎಚ್​ಎಆರ್​ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

8 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

21 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago