ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆಯುವ ಸಾರ್ವಜನಿಕ ಶ್ರೀಗಣೇಶೋತ್ಸವವು ಗಮನ ಸೆಳೆದಿದೆ. ಕಳೆದ 13 ವರ್ಷಗಳಿಂದ ಇಲ್ಲಿ ಭಕ್ತರು ಆರತಿ ಬೆಳಗುವ ಮೂಲಕ ಸಾರ್ವಜನಿಕ ಶ್ರೀಗಣೇಶೋತ್ಸವದ ಮೂಲ ಉದ್ದೇಶವನ್ನು ನೆನಪಿಸಿದೆ.
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…