ಸಾಂಸ್ಕೃತಿಕ

ಅ.30 : ವಳಲಂಬೆಯಲ್ಲಿ “ಗಾನಾರ್ಚನೆ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಯಕ್ಷಗಾನ ಕಲೆಯ ಪೋಷಣೆ  ಹಾಗೂ ಕಲಾರಾಧನೆಯ ಸತ್ಕಾರ್ಯದೊಂದಿಗೆ  ಕಲಾವಿದರನ್ನೂ  ಪೋಷಿಸುವ ಸಾಮಾಜಿಕ ಕಳಕಳಿಯೊಂದಿಗೆ ಯಕ್ಷಕಲಾಭಿಮಾನಿ ಮಿತ್ರರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ  ಅ.30  ರಂದು ಮಧ್ಯಾಹ್ನ 2.30  ರಿಂದ  “ಗಾನಾರ್ಚನೆ”  ನಡೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ.

Advertisement
Advertisement

ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಸಿದ್ಧ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಭಾಗವಹಿಸಲಿದ್ದು ಚೆಂಡೆಯಲ್ಲಿ ಸುಬ್ರಹ್ಮಣ್ಯ ದೇಲಂತಮಜಲು, ಮದ್ದಳೆಯಲ್ಲಿ ಕೃಷ್ಣಪ್ರಕಾಶ್‌ ಉಳಿತ್ತಾಯ, ಚಕ್ರತಾಳದಲ್ಲಿ ಪುರುಷೋತ್ತಮ ಆಚಾರ್ಯ ದುಗ್ಗಲಡ್ಕ ಭಾಗವಹಿಸುವರು.  ಹರೀಶ್‌ ಬಳಂತಿಮೊಗ್ರು ಕಾರ್ಯಕ್ರಮ ನಿರೂಪಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ  ಕೆ ಎಸ್‌ ಎಸ್‌ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಗೋವಿಂದ ಭಾಗವಹಿಸುವರು. ಯಕ್ಷಗಾನ ಸಂಘಟಕ ಮತ್ತು ವಿಮರ್ಶಕ ಎಸ್‌ ಎನ್‌ ಪಂಜಾಜೆ ಗೌರವ ಉಪಸ್ಥಿತರಿರುವರು.

ವಿಶೇಷ ಆಕರ್ಷಣೆಯಲ್ಲಿ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಅವರ ವಿಭಿನ್ನ ಶೈಲಿಯ ಹಾಡುಗಾರಿಕೆಯು ಗಮನ ಸೆಳೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ.

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

3 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

11 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

11 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

12 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

12 hours ago