ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ ಮಹಾತ್ಮಾ ಗಾಂಧಿಜಿಯವರ ಪೋಟೋ ಕ್ಕೆ ಪುಷ್ಪಾರ್ಚನೆ ಮೂಲಕ ಗಾಂಧಿಜಯಂತಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಕರಾದ ಜಯಲತಾ ಕೆ.ಆರ್, ಮೀನಕುಮಾರಿ, ಸವಿತಾ ಕುಮಾರಿ, ಸಿಬ್ಬಂದಿ ಬೇಬಿ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ ಸ್ವಚ್ಚತೆ ಬಗ್ಗೆ ಪ್ರತಿಜ್ಞೆ ವಿಧಿ ಬೋಧಿಸಿದರು. ಶಿಕ್ಷಕ ಶಿವಪ್ರಕಾಶ್ ಕುದ್ಪಾಜೆ ವಂದಿಸಿದರು.ಬಳಿಕ ಸ್ವಚ್ಚತಾ ಕಾರ್ಯಕ್ರಮ ನಡೆಯಿತುAdvertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

