Advertisement
ಸುದ್ದಿಗಳು

ಗಾಂಧಿ ಮಾದರಿ | ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಿಸಿದರು..! |

Share

ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು  ಪಂಜದ ಅಳ್ಪೆಯ ಜಿನ್ನಪ್ಪ ಅವರು.

ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

3 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago