ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.
ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು ಸರಳವಾಗಿಸುತ್ತದೆ. ಗೋಜಲುಗಳನ್ನು ನಿವಾರಿಸುತ್ತದೆ. ಮಾತು, ಕೃತಿಗಳು ಸರಳವಾದಾಗ ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು. ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .
ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…
ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…
ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…
ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…