ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.
ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು ಸರಳವಾಗಿಸುತ್ತದೆ. ಗೋಜಲುಗಳನ್ನು ನಿವಾರಿಸುತ್ತದೆ. ಮಾತು, ಕೃತಿಗಳು ಸರಳವಾದಾಗ ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು. ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…