ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.
ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು ಸರಳವಾಗಿಸುತ್ತದೆ. ಗೋಜಲುಗಳನ್ನು ನಿವಾರಿಸುತ್ತದೆ. ಮಾತು, ಕೃತಿಗಳು ಸರಳವಾದಾಗ ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು. ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…