ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.
ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು ಸರಳವಾಗಿಸುತ್ತದೆ. ಗೋಜಲುಗಳನ್ನು ನಿವಾರಿಸುತ್ತದೆ. ಮಾತು, ಕೃತಿಗಳು ಸರಳವಾದಾಗ ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು. ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…