ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.
ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು ಸರಳವಾಗಿಸುತ್ತದೆ. ಗೋಜಲುಗಳನ್ನು ನಿವಾರಿಸುತ್ತದೆ. ಮಾತು, ಕೃತಿಗಳು ಸರಳವಾದಾಗ ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು. ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…