ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.
ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು ಸರಳವಾಗಿಸುತ್ತದೆ. ಗೋಜಲುಗಳನ್ನು ನಿವಾರಿಸುತ್ತದೆ. ಮಾತು, ಕೃತಿಗಳು ಸರಳವಾದಾಗ ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು. ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…