ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.
ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ ನಾವೆಲ್ಲಾ ಸೇರಿ ಹೀಗೆ ಸಂಭ್ರಮಿಸೋಣ……
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…