ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.
ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ ನಾವೆಲ್ಲಾ ಸೇರಿ ಹೀಗೆ ಸಂಭ್ರಮಿಸೋಣ……
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…