ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.
ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ ನಾವೆಲ್ಲಾ ಸೇರಿ ಹೀಗೆ ಸಂಭ್ರಮಿಸೋಣ……
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…