ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.
ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ ನಾವೆಲ್ಲಾ ಸೇರಿ ಹೀಗೆ ಸಂಭ್ರಮಿಸೋಣ……
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…