ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.
ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ ನಾವೆಲ್ಲಾ ಸೇರಿ ಹೀಗೆ ಸಂಭ್ರಮಿಸೋಣ……
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…