ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಅದರಲ್ಲೂ ಬೆಂಗಳೂರಿನ ಜನರು ಗೌರಿ-ಗಣೇಶ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದು, ನಿನ್ನೆ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಒಟ್ಟು 2 ಲಕ್ಷದ 17 ಸಾವಿರದ 6 ಗಣಪತಿ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಕೆರೆಗಳು, ಕಲ್ಯಾಣಿ, ಮೊಬೈಲ್ ಟ್ಯಾಂಕರ್ ಸೇರಿ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗಿದೆ.
ವಲಯವಾರು ಗಣಪನ ಮೂರ್ತಿಗಳ ವಿಸರ್ಜನೆ ಮಾಡಿರುವ ಬಗ್ಗೆ ಪಾಲಿಕೆ ಅಂಕಿ-ಅಂಶ ಬಿಡುಗಡೆಗೊಳಿಸಿದೆ. ಪೂರ್ವ ವಲಯ: 4ಸಾವಿರದ791, ಪಶ್ಚಿಮ ವಲಯ 52 ಸಾವಿರದ 429 ದಕ್ಷಿಣ ವಲಯ: 84 ಸಾವಿರದ 149 ಬೊಮ್ಮನಹಳ್ಳಿ ವಲಯ: 3915, ದಾಸರಹಳ್ಳಿ ವಲಯ: 1719, ಮಹದೇವಪುರ ವಲಯ: 7229, ಆರ್.ಆರ್.ನಗರ ವಲಯ: 12680, ಯಲಹಂಕ ವಲಯದಲ್ಲಿ 14094 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…